‘ಇಂಥವರಿಗೆ ರಾಮನ ದಯೆಯೂ ಇರಲಾರದು, ಚಾಮುಂಡೇಶ್ವರಿ ಆಶೀರ್ವಾದವೂ ಸಿಗಲಾರದು’
Political News: ಇಂದು ಗೃಹಸಚಿವ ಅಮಿತ್ ಷಾ ಕರ್ನಾಟಕಕ್ಕೆ ಬಂದಿದ್ದು, ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಶಾ ವಿರುದ್ಧ ಕಿಡಿಕಾರಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಾ, ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಇವೆಲ್ಲವೂ ಅಮಿತ್ ಶಾ ಸಾಧನೆಗಳು ಎಂದು ಸಿಎಂ ವ್ಯಂಗ್ಯವಾಡಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಬರಪರಿಹಾರ … Continue reading ‘ಇಂಥವರಿಗೆ ರಾಮನ ದಯೆಯೂ ಇರಲಾರದು, ಚಾಮುಂಡೇಶ್ವರಿ ಆಶೀರ್ವಾದವೂ ಸಿಗಲಾರದು’
Copy and paste this URL into your WordPress site to embed
Copy and paste this code into your site to embed