Sunday, September 8, 2024

Latest Posts

ಪ್ರೀತಿಸಿದ ಯುವತಿಗೆ ಮದುವೆ ನಿಶ್ಚಯವಾಯಿತೆಂದು ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆಗೆ ಯತ್ನಸಿದ ಯುವಕ

- Advertisement -

ಉತ್ತರ ಪ್ರದೇಶ: ಪ್ರೀತಿಸಿದ್ದ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ವಯವಾಯಿತೆಂದು ಮನನೊಂದ ಯುವಕ ಫೇಸ್ ಬುಕ್ ಲೈವ್ ನಲ್ಲಿ ಕಟ್ಟರ್ ಯಂತ್ರದಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆಕಸ್ಮಿಕ ಗುಂಡು ಹಾರಿ ಯೋಧ ಸಾವು

ಮಹಾರಾಜ್ ಗಂಜ್ ಜಿಲ್ಲೆಯ ಪುರಂದರಪುರ ಗ್ರಾಮದ ಯುವಕ ಶೈಲೇಶ್ ಎಂಬ ಯುವಕ ಉದ್ಯೋಗಕ್ಕೆಂದು ಹೈದರಾಬಾದ್ ಗೆ ತೆರಳಿದ್ದ, ತನ್ನದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಆದರೆ ಯುವತಿ ಮದುವೆ ಬೇರೆಯವರೊಂದಿಗೆ ನಿಶ್ಚಯವಾಗಿತ್ತು. ವಿಷಯ ತಿಳಿದು ಯುವಕ ಫೇಸ್ ಬುಕ್ ಲೈವ್ ಬಂದು ಹುಡುಗಿ ಹೆಸರು ಹೇಳಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ

- Advertisement -

Latest Posts

Don't Miss