Sumalatha : ಸುಮಲತಾ ಬಿಜೆಪಿ ಸೇರ್ಪಡೆಗೆ ಅದೊಂದೇ ಕಾರಣ..?!

Mandya Political News : ಮಂಡ್ಯದ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಸುಮಲತಾ ಅಂಬರೀಷ್ ದಿಟ್ಟ ನಿರ್ಧಾರಕ್ಕೆ ಅಭಿಮಾನಿಗಳು ಕೂಡಾ ಫುಲ್ ಖುಷ್ ಆಗಿದ್ದಾರೆ. ಆದ್ರೆ ಸುಮಲತಾ ಗೆ ಅದೆಷ್ಟೋ ಅವಕಾಶಗಳಿದ್ದವು ಪಕ್ಷೇತರವಾಗಿ ನಿಂತಿದ್ರೂ ಗೆಲುವು ಖಚಿತ ಎಂಬಂತಿತ್ತು. ಆದ್ರೆ ಮಂಡ್ಯ ಗೌಡ್ತಿ ಎಲ್ಲವನ್ನು ಬದಿಗೊತ್ತಿ ಚುನಾವಣೆಯಿಂದ ಹಿಂದೆ ಸರಿದ್ರು. ಹಾಗು ಬಿಜೆಪಿ ಸೇರುವುದಾಗಿಯೂ ಹೇಳಿ ಕೊಂಡ್ರು. ಆದ್ರೆ ಸುಮಲತಾ ಬಿಜೆಪಿ ಸೇರಿದ್ದು ಆ ಒಂದು ಕಾರಣಕ್ಕೆ ಹಾಗಿದ್ರೆ ಏನದು ಕಾರಣ ಸುಮಲತಾ ಕೊಟ್ಟಿರುವ ಆ ಕಾರಣಗಳೇನು … Continue reading Sumalatha : ಸುಮಲತಾ ಬಿಜೆಪಿ ಸೇರ್ಪಡೆಗೆ ಅದೊಂದೇ ಕಾರಣ..?!