Sumalatha : ಬಿಜೆಪಿ ಸೇರ್ಪಡೆಯಾದ ಸುಮಲತಾ ಅಂಬರೀಷ್

Political News : ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸುಮಲತಾ ಅಂಬರೀಷ್, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇಪ್ಡೆಯಾಗಿದ್ದಾರೆ.

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ ಎಂದು ಸುಮಲತಾ ಅಂಬರೀಶ್​ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮೋದಿ ಎಂದರೆ ಮೇಕರ್ ಆಫ್ ಡೆವಲಪ್‍ಡ್ ಇಂಡಿಯಾ ‘ವಿಕಸಿತ ಭಾರತ’- ಅನುರಾಗ್ ಸಿಂಗ್ ಠಾಕೂರ್

ಹುಬ್ಬಳ್ಳಿ ಚೆಕ್‌ಪೋಸ್ಟ್‌ನಲ್ಲಿ ಪರಿಶೀಲನೆ: ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳು ಜಪ್ತಿ

ಬಡವರ ರಕ್ತ ಕುಡಿಯುವ ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ

About The Author