Saturday, July 27, 2024

Latest Posts

ಟಿವಿ9 ಸಂದರ್ಶನದಲ್ಲಿ ಕಣ್ಣೀರಿಟ್ಟ ಸುಮಲತಾ ಅಂಬರೀಶ್

- Advertisement -

www.karnatakatv.net ಬೆಂಗಳೂರು: ನನಗೆ ಮಾತ್ರ ಅಲ್ಲ ಇಡೀ ಕರ್ನಾಟಕದ ಜನತೆಗೆ ಬೇಕಾಗಿದ್ದವರು. ಅವರ ಅಂತ್ಯ ಸಂಸ್ಕಾರದ ವೇಳೆ ಕುಮಾರಸ್ವಾಮಿ ಅವರ ನಡೆ ಗೊತ್ತಿದೆ. ಆ ಸಮಯದಲ್ಲಿ ಏನು ಮಾಡಬೇಕೊ ತಿಳಿಯದ ಸ್ಥಿತಿಯಲ್ಲಿ ನಾನಿದ್ದೆ. ಅವರು ನನಗೆ ಪ್ರಾಣವಾಗಿದ್ರು ಎಂದು ಭಾವುಕರಾದ್ರು. ಟಿವಿ9 ಕಛೇರಿಯಲ್ಲಿ ರಂಗನಾಥ್ ಭಾರಧ್ವಾಜ್ ಅವರ ಸಂದರ್ಶನದ ವೇಳೆ ಕಣ್ಣೀರಿಟ್ಟರು.

- Advertisement -

Latest Posts

Don't Miss