Sumalatha : ಮಂಡ್ಯ ಬಿಟ್ರೆ ರಾಜಕೀಯ ಬೇಡ : ಸುಮಲತಾ ಅಂಬರೀಷ್

Political News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ ಕಾರ್ಯ ವೈಖರಿಯನ್ನು ಸಾಕ್ಷ್ಯ ಚಿತ್ರದ ಮೂಲಕ ಮಂಡ್ಯ ಜನತೆ ಮುಂದಿಟ್ಟರು. ಇನ್ನು ಅಭಿಮಾನಿಗಳ ಸಮ್ಮುಖದಲ್ಲಿ ತನ್ನ ನಿರ್ಧಾರ ಗಟ್ಟಿ ಮನಸ್ಸಿನಿಂದ … Continue reading Sumalatha : ಮಂಡ್ಯ ಬಿಟ್ರೆ ರಾಜಕೀಯ ಬೇಡ : ಸುಮಲತಾ ಅಂಬರೀಷ್