Sunday, September 8, 2024

Latest Posts

Supreme Court: ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಆದೇಶ..!

- Advertisement -

ರಾಜ್ಯ ಸುದ್ದಿ: ಇಂದು ರಾಜ್ಯಾದ್ಯಂತ ಕಾವೇರಿ ನೀರು ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದ್ದ ಸುಪ್ರೀಕೋರ್ಟ್ ಆದೇಶ ಹೊರಡಿಸಿದ್ದಾರೆ. ಇಂದಿನ ತೀರ್ಪಿನಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ದಿನಾಲೂ 3000 ಕ್ಯೂಸೆಕ್ ನೀರನ್ನು ಅಕ್ಟೋಬರ್ 5 ರವರೆಗೆ ಬಿಡುವಂತೆ ಆದೇಶ ಹೊರಡಿಸಿದೆ.

ಕಾವೇರಿ ನೀರು ಪ್ರಾಧಿಕಾರದಿಂದ ಈ ಆದೇಶ ಬಂದಿದ್ದು ಈ ಆದೇಶ ಉಲ್ಲಂಘನೆ ಮಾಡಿದರೆ ರಾಜ್ಯದ ಡ್ಯಾಂಗಳನ್ನು ಕೇಂದ್ರ ಸರ್ಕಾರ ತನ್ನ ತೆಕ್ಕೆಗೆ ತೆಗೆದುಕೊಳ್ಳಬಹುದಾ ಎನ್ನುವ ಅನುಮಾನ ಎದುರಾಗಿದೆ. ಹೀಗಿರುವಾಗ ರಾಜ್ಯ ಸರ್ಕಾರದ ಮುಂದಿನ ನಡೆ ಏನಾಗಿರಲಿದೆ ಎನ್ನುವುದನ್ನುಕಾದು ನೋಡಬೇಕಿದೆ.

Kolara; ಕೋಲಾರದಲ್ಲಿ ಬಂದ್ ಗೆ ಒಳ್ಳೆಯ ಪ್ರತಿಕ್ರಿಯೆ.!

ಬೆಳಗಾವಿ ಜಿಲ್ಲೆಯಲ್ಲಿ ಬಂದ್ ಗೆ ಸಿಕ್ಕಿಲ್ಲ ಬೆಂಬಲ; ಯಥಾಸ್ಥಿತಿ ಕಾರ್ಯಚರಣೆ..!

Haveri Bus stand: ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಖದೀಮನನ್ನು ಹಿಡಿದು ಬೆಂಡೆತ್ತಿದ ಧೀರ ನಾರಿ..!

- Advertisement -

Latest Posts

Don't Miss