ಸುತ್ತೂರು ಶ್ರೀ, ಚುಂಚಶ್ರೀಗಳ ನೇತೃತ್ವದಲ್ಲಿ ಮಹಾಕುಂಭಮೇಳ ಕುರಿತು ಪೂರ್ವಭಾವಿ ಸಭೆ:
State News: ಅಕ್ಟೊಬರ್ 13ರಿಂದ 16ರವರೆಗೂ ಕೆಆರ್ ಪೇಟೆಯ ತ್ರಿವೇಣಿ ಸಂಗಮದ ನಡೆಯಲಿರುವ ಮಹಾಕುಂಭಮೇಳದ ಪ್ರಯುಕ್ತ ಇಂದು ಸಂಗಮದಲ್ಲಿ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು, ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು, ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿಗಳ ಸಾನಿಧ್ಯದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ-ಹೇಮಾವತಿ-ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಬಾಮೇಳ ನಡೆಯಲಿದೆ. ಪ್ರತಿದಿನ ಗಂಗಾರತಿ, ವಿವಿಧ … Continue reading ಸುತ್ತೂರು ಶ್ರೀ, ಚುಂಚಶ್ರೀಗಳ ನೇತೃತ್ವದಲ್ಲಿ ಮಹಾಕುಂಭಮೇಳ ಕುರಿತು ಪೂರ್ವಭಾವಿ ಸಭೆ:
Copy and paste this URL into your WordPress site to embed
Copy and paste this code into your site to embed