Saturday, July 12, 2025

Latest Posts

ದಸರಾ ನಂತರ ತಾ. ಪಂ, ಜಿ. ಪಂ ಚುನಾವಣೆ: ರಾಜ್ಯ ಚುನಾವಣಾ ಆಯೋಗದ ಆಯುಕ್ತರಿಂದ ಮಾಹಿತಿ

- Advertisement -

Tipaturu News: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಶಿವಮ“ಗ್ಗಕ್ಕೆ ತೆರಳುವ ಮಾರ್ಗ ಮಧ್ಯೆ ನಗರದ ಪ್ರವಾಸಿ ಮಂದಿರಕ್ಕೆ ಭೇ”ಿ ನೀಡಿದರು. ಉಪವಿಭಾಗಾಧಿಕಾರಿ ಸಪ್ತಶ್ರೀ ಇತರೆ ಅಧಿಕಾರಿಗಳ“ಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚಿಸಿದರು. ಅಲ್ಲದೇ ತಾಲೂಕಿನಲ್ಲಿ ಬಾಕಿ ಇದ್ದ 1ಗ್ರಾಮ ಪಂಚಾಯ್ತಿ ಉಪಚುನಾವಣೆ ತಯಾರಿ ಬಗ್ಗೆ, ಮತದಾರರ ಪಟ್ಟಿ ಬಗ್ಗೆ ಚರ್ಚಿಸಿದರು.

ರಾಾಜ್ಯದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಂಚಾಯ್ತಿ ಚುನಾವಣೆಗಳಿಗೆ ಸರ್ಕಾರದಿಂದ ಮೀಸಲಾತಿ ಪಟ್ಟಿಗಾಗಿ ಕಾಯುತ್ತಿರುವುದಾಾಗಿ ಸಂಗ್ರೇಶಿಯವರು ಹೇಳಿದ್ದಾರೆ. ಮೇ  30ರ“ಳಗೆ ಸರ್ಕಾರ ಮೀಸಲಾತಿ ಪಟ್ಟಿ ನೀಡುವುದಾಗಿ ತಿಳಿಸಿದ್ದು, ನಂತರ 2-3 ತಿಂಗಳಲ್ಲಿ ಚುನಾವಣೆಗೆ ತಯಾರಿ ನಡೆಸಲಾಗುವುದು. ದಸರಾ ನಂಂತರ ಅಕ್ಟೋಬರ್ ನವೆಂಬರ್ ತಿಂಗಳಲ್ಲಿ ಜಿಲ್ಲಾ ಪಂಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಈ ವೇಳೆ ಉಪವಿಭಾಗಾಧಿಕಾರಿ ಸಪ್ತಶ್ರೀ, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ನಗರಸಭೆ ಆಯುಕ್ತ ವಿಶ್ವೆಶ್ವರ ಬದರಗಡೆ, ನಗರ ಪೋಲೀಸ್ “”ಾಣೆ ಇನ್ಸ್ಪೆಕ್ಟರ್, ಗ್ರೇಡ್ 2 ತಹಶೀಲ್ದಾರ್ ಜಗನ್ನಾಥ್ ಹಾಜರಿದ್ದರು.

- Advertisement -

Latest Posts

Don't Miss