ತಡಕೋಡ ಗಲಾಟೆ ಪ್ರಕರಣ: ಗರಗ ಠಾಣೆ ಪಿಎಸ್‌ಐ ಪ್ರಕಾಶ್ ಡಿ ಅಮಾನತು

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಸದ್ದಾಂ ಹುಸೇನ್ ಎಂಬ ಯುವಕ ರಾಮಮಂದಿರ ಫೋಟೋ ಮೇಲೆ ಹಸಿರು ಧ್ವಜ ಹಾರಿಸಿದಂತೆ ಫೋಟೋ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ. ಇದಾದ ಬಳಿಕ ಆ ಗ್ರಾಮದಲ್ಲಿ ದೊಡ್ಡ ಗಲಾಟೆ ನಡೆದಿತ್ತು. ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಸದ್ದಾಂನನ್ನು ಬಂಧಿಸಿದ್ದರು. ಬಳಿಕ ಆ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಸದ್ದಾ ಮನೆ ಮುಂದೆ ಜಮಾಯಿಸಿದ ಕೆಲವರು ಗಲಾಟೆ ಮಾಡಿದ್ದರು. ಈ ವೇಳೆ ಗ್ರಾಮದಲ್ಲಿ ಅಶಾಂತಿ ಉಂಟಾಗಿತ್ತು. ಈ ಕೇಸ್‌ಗೆ … Continue reading ತಡಕೋಡ ಗಲಾಟೆ ಪ್ರಕರಣ: ಗರಗ ಠಾಣೆ ಪಿಎಸ್‌ಐ ಪ್ರಕಾಶ್ ಡಿ ಅಮಾನತು