Thursday, March 26, 2026

ಕರ್ನಾಟಕ ರಾಜಕೀಯ

DK Shivakumar Dinner Politics | ಸಿದ್ದು ಬೆನ್ನಲ್ಲೇ ಡಿಕೆಶಿ ಶಕ್ತಿ ಪ್ರದರ್ಶನ? 40 ನಾಯಕರು ಭಾಗಿ

DK Shivakumar Dinner Politics: ರಾಜ್ಯ ರಾಜಕೀಯದಲ್ಲಿ ಡಿನ್ನರ್‌ ಮೀಟಿಂಗ್‌ ಪಾಲಿಟಿಕ್ಸ್‌ ಭಾರೀ ಸದ್ದು ಮಾಡ್ತಿದೆ. ಚಳಿಗಾಲದ ಅಧಿವೇಶನ ಒಂದ್ಕಡೆಯಾದ್ರೆ, ಮತ್ತೊಂದೆಡೆ ಮೀಟಿಂಗ್‌ಗಳಲ್ಲಿ ನಾಯಕರೆಲ್ಲಾ ಬ್ಯುಸಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನವಷ್ಟೇ ಸಿದ್ದರಾಮಯ್ಯ-ಯತೀಂದ್ರ, ಡಿಕೆ ಶಿವಕುಮಾರ್‌-ಕೆಲ ನಾಯಕರು ಪ್ರತ್ಯೇಕವಾಗಿ ಮೀಟಿಂಗ್‌ ಮಾಡಿದ್ರು. ಇದು ಇಷ್ಟಕ್ಕೆ ಮುಗಿದಿಲ್ಲ. ನಿನ್ನೆ ರಾತ್ರಿಯೂ ಕೂಡ ಡಿನ್ನರ್‌ ಪಾಲಿಟಿಕ್ಸ್‌ ಮುಂದುವರೆದಿದೆ. ಇನ್ನು, ಬುಧವಾರ ರಾತ್ರಿ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img