Friday, August 28, 2026

ಕಾಂಗ್ರೆಸ್‌ ಒಳಜಗಳ

DK Shivakumar Dinner Politics | ಬೆಳಗಾವಿಯಲ್ಲಿ ಡಿಕೆಶಿ ಭರ್ಜರಿ ಶಕ್ತಿ ಪ್ರದರ್ಶನ; ಔತಣಕೂಟದಲ್ಲಿ ಸೋಮಶೇಖರ್‌ ಭಾಗಿ!

ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಂತರಿಕ ಕಲಹ, ನಾಯಕತ್ವ ಎಡೆಬಿಡದೇ ಚರ್ಚೆಗೆ ಗ್ರಾಸವಾಗುತ್ತಿರುವ ಸಮಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗ ಒಂದೆಡೆ ಗುಪ್ತ ಭೇಟಿ ಹಾಗೂ ಭೋಜನ ಕೂಟಗಳನ್ನು ಆಯೋಜಿಸಿಕೊಂಡಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ಔತಣಕೂಟದ ನೆಪದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಗುರುವಾರ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img