Tuesday, August 4, 2026

ಕಾರು

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...
- Advertisement -spot_img

Latest News

ಸಾಮಾಜಿಕ ನ್ಯಾಯದ ಆಧಾರದ ಮೇಲೆ ಸಚಿವ ಸಂಪುಟ ರಚನೆ – ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ಪಷ್ಟನೆ!

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಸಮಾಧಾನಗೊಂಡ ಶಾಸಕರು ಮತ್ತು ಕಾರ್ಯಕರ್ತರಿಗೆ ಸಮಾಧಾನದ ಸಂದೇಶ...
- Advertisement -spot_img