ಕಾಸರಗೋಡು : ಕೇರಳದ ಮಂಜೇಶ್ವರ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಮುಸ್ಲಿಂ ಲೀಗ್ ನಿಂದ ಆಯ್ಕೆಯಾಗಿದ್ದ ಶಾಸಕ ಅಕಾಲಿಕ ನಿಧನದಿಂದ ತೆರವಾಗಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಇದೀಗ ಉಪಚುನಾವಣೆ ನಡೀತಿದ್ದು ಪ್ರಚಾರ ರಂಗೇರಿದೆ. ಕಳೆದ ಬಾರಿ ಮುಸ್ಲಿಂ ಲೀಗ್ ವಿರುದ್ಧ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ನ 87 ಮತಗಳಿಂದ ಸೋಲು ಕಂಡಿದ್ರು. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಳೆದ...
ತಮಿಳುನಾಡು ರಾಜಕಾರಣದಲ್ಲಿ ಈಗ ಅಕ್ಷರಶಃ ಬಿರುಗಾಳಿಯೇ ಎದ್ದಿದೆ. ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಹಾಗೂ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ...