Sunday, July 6, 2025

ದೆಹಲಿ ಸಿಎಂಗೆ 6ನೇ ಬಾರಿಗೆ ED ಸಮನ್ಸ್: ಎಲ್ಲ ರಾಜಕೀಯ ಪ್ರೇರಿತ ಎಂದ ಕೇಜ್ರಿವಾಲ್

National Political News: ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ 6ನೇ ಬಾರಿಗೆ ಸಮನ್ಸ್ ನೀಡಿದೆ. ಇದೇ ಫೆಬ್ರವರಿ 19ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ನೀಡಲಾಗಿದೆ. ನವೆಂಬರ್‌ನಿಂದ ಹಿಡಿದು ಇಲ್ಲಯವರೆಗೂ 6 ಬಾರಿ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸಮನ್ಸ್ ನೀಡಿದೆ. ಆದರೆ ಇಲ್ಲಿಯವರೆಗೂ ಕೇಜ್ರಿವಾಲ್ ನೆಪ ಹೇಳುತ್ತಲೇ, ವಿಚಾರಣೆಯನ್ನು ತಪ್ಪಿಸುತ್ತಿದ್ದಾರೆ. ಹಾಗಾಗಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img