Tuesday, December 23, 2025

ಭಾಲ್ಕಿ

Illegal Sand Tipper Accident in Bidar: ಮರಳು ಮಾಫಿಯಾ ಮತ್ತೆ ಶುರು – ಟಿಪ್ಪರ್ ಉರುಳಿ ಕಾರು ಚೂರುಚೂರು

ಬೀದರ್ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮತ್ತೆ ವಿಷಾದನೀಯ ಘಟನೆಗೆ ಕಾರಣವಾಗಿದೆ. ಭಾಲ್ಕಿ ತಾಲೂಕಿನ ಮೊರಂಬಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಬಿದ್ದು, ಹತ್ತಿರ ನಿಂತಿದ್ದ ಹೋಂಡಾ ಕಾರು ಸಂಪೂರ್ಣ ಜಖಂಗೊಂಡಿದೆ. ಸೌಭಾಗ್ಯವಶಾತ್, ಕಾರಿನೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿ ಹೋಗಿದೆ. ಈ ಅಪಘಾತ ಶಾಲೆಯ ಕಾಂಪೌಂಡ್...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img