Tuesday, March 31, 2026

ಶ್ರೀರಾಮುಲು

ಮಹಿಳೆ ಪಾಲಿಗೆ ಆಪದ್ಭಾಂದವನಾದ ಸಚಿವ ಶ್ರೀರಾಮುಲು

ಕರ್ನಾಟಕ ಟಿವಿ : ಆರೋಗ್ಯ ಸಚಿವ ಶ್ರೀರಾಮುಲು ಜೀವನ್ಮರಣಾ ಹೋರಾಟದಲ್ಲಿದ್ದ ಮಹಿಳೆಯನ್ನ ತಮ್ಮ ವಾಹನದಲ್ಲೇ ಆಸ್ಪತ್ರೆ ಸೇರಿ ಮಾನವೀಯತೆ ಮರೆದಿದ್ದಾರೆ. ಚಾಮರಾಜನಗರ ಜಿಲ್ಲೆ ಪ್ರವಾಸದಲ್ಲಿರುವ ರಾಮುಲು ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ರಸ್ತೆ ಬದಿಯಲ್ಲಿ ತೀವ್ರ ಅನಾರೋಗ್ಯದಿಂದ ಮಹಿಳೆ ನರಳುತ್ತಿದ್ದಾಗ ಕಾರು ನಿಲ್ಲಿಸಿ ತಕ್ಷಣ ತಮ್ಮ ಕಾರಿನಲ್ಲೇ ಮಹಿಳೆಯನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img