ಕರ್ನಾಟಕ ಟಿವಿ : ಆರೋಗ್ಯ ಸಚಿವ ಶ್ರೀರಾಮುಲು ಜೀವನ್ಮರಣಾ ಹೋರಾಟದಲ್ಲಿದ್ದ ಮಹಿಳೆಯನ್ನ ತಮ್ಮ ವಾಹನದಲ್ಲೇ ಆಸ್ಪತ್ರೆ ಸೇರಿ ಮಾನವೀಯತೆ ಮರೆದಿದ್ದಾರೆ. ಚಾಮರಾಜನಗರ ಜಿಲ್ಲೆ ಪ್ರವಾಸದಲ್ಲಿರುವ ರಾಮುಲು ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ರಸ್ತೆ ಬದಿಯಲ್ಲಿ ತೀವ್ರ ಅನಾರೋಗ್ಯದಿಂದ ಮಹಿಳೆ ನರಳುತ್ತಿದ್ದಾಗ ಕಾರು ನಿಲ್ಲಿಸಿ ತಕ್ಷಣ ತಮ್ಮ ಕಾರಿನಲ್ಲೇ ಮಹಿಳೆಯನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...