ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರು ಒಂದೆಡೆ ಸೇರುವ ಉದ್ದೇಶದಿಂದ ಸ್ನೇಹ ಶೃಂಗ ಎನ್ನುವ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮ ಅಕ್ಟೋಬರ್ 20ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಭಾವಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ಒಂದು ಮಲೆನಾಡ ಸೀಮೆಯಲ್ಲಿ ಅನ್ನೋ ಹಾಡು, ಹಾಸ್ಯ, ಹರಟೆಯ ಕಾರ್ಯಕ್ರಮ ಇರಲಿದ್ದು.. ಇದಾದಬಳಿಕ.. ಖ್ಯಾತ ಹಿನ್ನೆಲೆ ಗಾಯಕಿ ಬಿ ಕೆ...
ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...