Thursday, April 2, 2026

₹1.30 lakh value

4,500 ಕೆ.ಜಿ. ‘ಅನ್ನಭಾಗ್ಯ’ ಅಕ್ಕಿ ಜಪ್ತಿ, ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು!

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಬಳಿ, ಅನ್ನಭಾಗ್ಯ ಯೋಜನೆಯ 4,500 ಕೆ.ಜಿ. ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಅಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಿಳವಳ್ಳಿ-ಹಂಸಬಾವಿ ರಸ್ತೆಯಲ್ಲಿ ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಅಕ್ಟೊಬರ್ 24 ರಂದು ರಾತ್ರಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ...
- Advertisement -spot_img

Latest News

ಪ್ರಿಯಾಂಕಾ ಪಾತ್ರೆ ಸ್ವಚ್ಛ ಮಾಡಿದಾಗ ಸುದ್ದಿಯಾಯಿತು, ನಾನು ಕಸ ಗುಡಿಸಿದಾಗ ಅಣಕವಾಯಿತು: ಜಗ್ಗೇಶ್ ಬೇಸರ..!

Sandalwood News: ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಪಂಜಾಬ್‌ನ ಸ್ವರ್ಣಮಂದಿರದಲ್ಲಿ ಭಕ್ತರು ಪ್ರಸಾದ ಸೇವಿಸಿದ ಪ್ಲೇಟ್-ಲೋಟ ವಾಶ್ ಮಾಡಿದ್ದರ ಬಗ್ಗೆ ಸುದ್ದಿಯಾಗುತ್ತಿದೆ. ಈ ವಿಷಯವನ್ನು ನಟ...
- Advertisement -spot_img