Thursday, August 6, 2026

₹2000 Scheme Karnataka

ಗೌರಿ ಹಬ್ಬಕ್ಕೆ ಗುಡ್‌ನ್ಯೂಸ್ – ಗೃಹಲಕ್ಷ್ಮಿಯರಿಗೆ ₹2000!

ಕರ್ನಾಟಕದ ಲಕ್ಷಾಂತರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಹಂತದ ಹಣ ಬಿಡುಗಡೆಗೆ ಸರ್ಕಾರ ತಯಾರಿ ನಡೆಸಿದೆ. ಗೌರಿ ಗಣೇಶ ಹಬ್ಬದ ಅಂಗವಾಗಿ ಇನ್ನೊಂದು ಕಂತಿನ ಸಹಾಯಧನ ಬಿಡುಗಡೆ ಮಾಡಲು ಕ್ರಮ ಜರುಗಿಸಲಾಗಿದೆ. 2023ರ ಆಗಸ್ಟ್‌ನಲ್ಲಿ ಆರಂಭವಾದ ಗೃಹಲಕ್ಷ್ಮಿ ಯೋಜನೆ, ರಾಜ್ಯ ಸರ್ಕಾರದ 5 ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಪ್ರತಿ ಅರ್ಹ ಫಲಾನುಭವಿ ಮಹಿಳೆಗೆ ತಿಂಗಳಿಗೆ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img