Monday, August 31, 2026

₹3500 per tonne

ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಹೋರಾಟ, ಫ್ಲೆಕ್ಸ್ ಬ್ಯಾನರ್ ವಿಚಾರಕ್ಕೆ ಗಲಾಟೆ!

ಬೀದರ್‌ನಲ್ಲಿ ಕಬ್ಬು ಬೆಳೆಗೆ ₹3,500 ರಷ್ಟು ದರ ನೀಡುವಂತೆ ರೈತರು ಬೃಹತ್ ಹೋರಾಟ ನಡೆಸಿದರು. ಆದರೆ ಹೋರಾಟದ ವೇಳೆ ಪ್ಲೆಕ್ಸ್ ಬ್ಯಾನರ್ ವಿಚಾರ ಗಲಾಟೆಗೆ ತಿರುಗಿ, ರೈತರು ಹಾಗೂ ಪೊಲೀಸರ ನಡುವೆ ಉದ್ವಿಗ್ನತೆ ಉಂಟಾಯಿತು. ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಈಶ್ವರ ಖಂಡ್ರೆ ಅವರ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಲು...
- Advertisement -spot_img

Latest News

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...
- Advertisement -spot_img