Wednesday, June 24, 2026

ಅಮಿತ್ ಶಾ

ಬ್ರೇಕಿಂಗ್ ನ್ಯೂಸ್ : ಶೀಘ್ರವೇ ಯಡಿಯೂರಪ್ಪ ಸರ್ಕಾರ ಪತನ..!

ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು. ಆದ್ರೆ, ಈಗ...
- Advertisement -spot_img

Latest News

Sandalwood News: ನವಿಲುಗರಿ ಬಳಸಿ ರೀಲ್ಸ್ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟಿ ನಿವೇದಿತಾ ಗೌಡ

Sandalwood News: ಯಾವಾಗಲೂ ಏನಾದರೂ ಡಿಫ್ರೆಂಟ್ ಆಗಿ ಮಾಡಬೇಕು ಅನ್ನೋ ತವಕದಲ್ಲಿರುವ ನಟ, ಡಾನ್ಸರ್ ಕಿಶನ್ ಈ ಬಾರಿ ನಟಿ ನಿವೇದಿತಾ ಜತೆ ಸೇರಿ, ನವಿಲುಗರಿ...
- Advertisement -spot_img