Monday, August 17, 2026

ಕನ್ನಡ ಶಾಲೆ

ನಮ್ಮ ಕನ್ನಡ ಶಾಲೆ ಉಳಿಸಿ ಅಭಿಯಾನ ಅನುದಾನಕ್ಕಾಗಿ ಶಿಕ್ಷಕರ ಉಪವಾಸ ಸತ್ಯಾಗ್ರಹ

1995ರಿಂದ ಆರಂಭಗೊಂಡ ಕನ್ನಡ ಮಾಧ್ಯಮದ ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಸರ್ಕಾರ ಅನುದಾನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ-ಕಾಲೇಜು ಮಂಡಳಿ ಹಾಗೂ ನೌಕರರ ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ‘ನಮ್ಮ ಕನ್ನಡ ಶಾಲೆ ಉಳಿಸಿ ಅಭಿಯಾನ’ದಡಿ ನಡೆದ ಪ್ರತಿಭಟನೆಯಲ್ಲಿ ನೂರಾರು ಶಿಕ್ಷಕರು ಹಾಗೂ ನೌಕರರು ಭಾಗವಹಿಸಿ ಸರ್ಕಾರದ ವಿರುದ್ಧ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img