Tuesday, April 15, 2025

ಕರ್ನಾಟಕ ಟಿವಿ

ಬೆಂಗಳೂರಿನಲ್ಲಿ ಮಲೆನಾಡಿಗರ ಸ್ನೇಹ ಶೃಂಗ

ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರು ಒಂದೆಡೆ ಸೇರುವ ಉದ್ದೇಶದಿಂದ ಸ್ನೇಹ ಶೃಂಗ ಎನ್ನುವ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮ ಅಕ್ಟೋಬರ್ 20ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಭಾವಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ಒಂದು ಮಲೆನಾಡ ಸೀಮೆಯಲ್ಲಿ ಅನ್ನೋ ಹಾಡು, ಹಾಸ್ಯ, ಹರಟೆಯ ಕಾರ್ಯಕ್ರಮ ಇರಲಿದ್ದು.. ಇದಾದಬಳಿಕ.. ಖ್ಯಾತ ಹಿನ್ನೆಲೆ ಗಾಯಕಿ ಬಿ ಕೆ...

ರಫೇಲ್ ಗೆ ಫ್ರಾನ್ಸ್ ನಲ್ಲಿ ಆಯುಧ ಪೂಜೆ

ಫ್ರಾನ್ಸ್ : ಈ ಬಾರಿಯ ಆಯುಧ ಪೂಜೆ ಭಾರತದ ಪಾಲಿಗೆ ಅವಿಸ್ಮರಣಿಯ. ಯಾಕಂದ್ರೆ ಭಾರತೀಯ ಸೇನೆಯ ಬತ್ತಳಿಕೆಗೆ ಶೀಘ್ರವೇ ಸೇರಲಿರುವ ರಫೇಲ್ ಯುದ್ಧ ವಿಮಾನಕ್ಕೆ ಫ್ರಾನ್ಸ್ ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯುಧ ಪೂಜೆಯ ಪ್ರಯುಕ್ತ ಪೂಜೆ ಸಲ್ಲಿಸಲಿದ್ರು. ಭಾರತಕ್ಕೆ ಮೊದಲೆಯನ ವಿಮಾನವಾಗಿ ಹಸ್ತಾಂತರವಾಗಲಿರುವ ರಫೇಲ್ ವಿಮಾನಕ್ಕೆ ಕುಂಕುಮ ಹೂ ಇಡುವುದರ ಜೊತೆಗೆ...

ಚಂದನ್ ಶೆಟ್ಟಿ ಆದ್ಮೇಲೆ ರಾಧಿಕಾ ಕುಮಾರಸ್ವಾಮಿ..!

ಯುವ ದಸರಾದಲ್ಲಿ ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ ಸಿನಿಮಾ ಆಡಿಯೋ ಲಾಂಚ್.. ಚಂದನ್ ಶೆಟ್ಟಿ ನಿವೇದಿತಾಗೆ ಪ್ರೇಮನಿವೇದನೆ ಮಾಡಿ ಕೆಲವರ ವಿರೋಧಕ್ಕೆ ಕಾರಣವಾಗಿತ್ತು. ದಸರಾ ಸರ್ಕಾರದ ಕಾರ್ಯಕ್ರಮ ಇದು ಖಾಸಗಿ ಕಾರ್ಯಕ್ರಮ ಅಲ್ಲ ಅಂತ. ಇದೀಗ ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ ಆಡಿಯೋ ಲಾಂಚ್ ಮಾಡಿರೋದು ಕೆಲವರ ವಿರೋಧಕ್ಕೆ ಕಾರಣವಾಗಿದೆ.

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...

BSYಗೆ ತೊಂದರೆ ಕೊಟ್ಟು ಬಿಜೆಪಿ “ಸಂತೋಷ”ವಾಗಿರುತ್ತಾ..?

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ.. ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....

ಮಹಿಳೆ ಪಾಲಿಗೆ ಆಪದ್ಭಾಂದವನಾದ ಸಚಿವ ಶ್ರೀರಾಮುಲು

ಕರ್ನಾಟಕ ಟಿವಿ : ಆರೋಗ್ಯ ಸಚಿವ ಶ್ರೀರಾಮುಲು ಜೀವನ್ಮರಣಾ ಹೋರಾಟದಲ್ಲಿದ್ದ ಮಹಿಳೆಯನ್ನ ತಮ್ಮ ವಾಹನದಲ್ಲೇ ಆಸ್ಪತ್ರೆ ಸೇರಿ ಮಾನವೀಯತೆ ಮರೆದಿದ್ದಾರೆ. ಚಾಮರಾಜನಗರ ಜಿಲ್ಲೆ ಪ್ರವಾಸದಲ್ಲಿರುವ ರಾಮುಲು ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ರಸ್ತೆ ಬದಿಯಲ್ಲಿ ತೀವ್ರ ಅನಾರೋಗ್ಯದಿಂದ ಮಹಿಳೆ ನರಳುತ್ತಿದ್ದಾಗ ಕಾರು ನಿಲ್ಲಿಸಿ ತಕ್ಷಣ ತಮ್ಮ ಕಾರಿನಲ್ಲೇ ಮಹಿಳೆಯನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ...

ವೃಷಭಾವತಿ ಲೆಕ್ಕಕೊಟ್ಟ ಚಕ್ರವರ್ತಿ ಸೂಲಿಬೆಲೆ

ವೃಷಭಾವತಿ ನದಿ ಉಳಿಸಲು ಚಿಂತಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ದೊಡ್ಡ ಆಂದೋಲನ ರೂಪುಗೊಳ್ತಿದೆ. ಇದರ ಪ್ರಾರಂಭಿಕ ಹಂತದಲ್ಲಿ ಭಾನುವಾರ ಬೃಹತ್ ಮ್ಯಾರಥಾನ್ ಅನ್ನ ಯಶಸ್ವಿಯಾಗಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಕ್ರಮಕ್ಕೆ ಎಷ್ಟು ಖರ್ಚಾಯ್ತು ಅನ್ನೋದನ್ನ ಚಕ್ರವರ್ತಿ ಸೂಲಿಬೆಲೆ ಪಿನ್ ಟು ಪಿನ್ ವಿವರಿಸಿದ್ದಾರೆ‌. ಫೇಸ್ ಬುಕ್ ನಲ್ಲಿ ಚಕ್ರವರ್ತಿ ಸೂಲಿಬೆಲೆ ಬರೆದ ಕಂಪ್ಲೀಟ್ ಮಾಹಿತಿ...

ದೇವೇಗೌಡರ ಫ್ಯಾಮಿಲಿಗೆ ಬಿಗ್ ಶಾಕ್

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...

ಕೊಹ್ಲಿ ಕೈಕುಲುಕಿದ ಸಿಎಂ : ನೆರೆಗೆ KSCA ನೆರವು

ಬೆಂಗಳೂರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಭಾರತ ನಡುವಿನ ಮೂರನೇ T-20 ಪಂದ್ಯ ಆರಂಭಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ‌.ಎಸ್ ಯಡಿಯೂರಪ್ಪನವರು, ಕರ್ನಾಟಕ ನೆರೆ ಸಂತ್ರಸ್ತರ ಸಹಾಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎಪ್ಪತ್ತು ಲಕ್ಷ ಹಣ ನೀಡಿದ KSCAಯ ಚೆಕ್ ಸ್ವೀಕರಿಸಿ,ಇಂದಿನ ಪಂದ್ಯ ಜಯಶೀಲರಾಗಿ ಎಂದು ಭಾರತ ತಂಡದ ನಾಯಕ...

ಡಾ.ಚಂದ್ರಶೇಖರ ಕಂಬಾರರ ಮನೆಗೆ ಕಮಲ ನಾಯಕರ ಭೇಟಿ

ರಾಷ್ಟ್ರೀಯ ಐಕ್ಯತಾ ಅಭಿಯಾನ ಜನಸಂಪರ್ಕ ಹಿನ್ನೆಲೆಯಲ್ಲಿ ಜಾನಪದ ಸೊಗಡಿನ ಹಿರಿಯ ಸಾಹಿತಿ, ಕವಿ, ನಾಟಕಕಾರ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಜ್ಞಾನಪೀಠ ಪುರಸ್ಕ್ರತ ಡಾ. ಚಂದ್ರಶೇಖರ ಕಂಬಾರ ಅವರ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿದ್ರು. ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ 370 ನೇ ವಿಧಿ ರದ್ಧತಿ ಕುರಿತು, ಜಮ್ಮು-ಕಾಶ್ಮೀರ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img