Thursday, October 23, 2025

ಕಾಂಗ್ರೆಸ್

ಜಾತಿ ಗಣತಿ ವರದಿ ಜಾರಿಯಲ್ಲಿ ಇಡೋ ತಪ್ಪು ಹೆಜ್ಜೆ ಕಾಂಗ್ರೆಸ್‌ಗೆ ಅಪಾಯ : ಜಾರಕಿಹೊಳಿ ಶಾಕಿಂಗ್‌ ಹೇಳಿಕೆ –

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ, ಹಿಂದುಳಿದ ಹಾಗೂ ದಲಿತ ಸಮುದಾಯಗಳು ಇದಕ್ಕೆ ಬೆಂಬಲ ಸೂಚಿಸುತ್ತಿವೆ. ಅಲ್ಲದೆ ಸರ್ಕಾರದಲ್ಲಿನ ಸಚಿವರು ಸಹ ಸಮುದಾಯಗಳ ಮಾರ್ಗಾದರ್ಶನದಲ್ಲಿ ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ...

ಶೂ ಪಾಲಿಷ್ ಮಾಡಿ ಪ್ರತಿಭಟನೆ

ಕರ್ನಾಟಕ ಟಿವಿ : ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಲಕ್ಷಾಂತರ ಜನ ನಿರುದ್ಯೋಗಿಗಳಾಗ್ತಿರೋದನ್ನ ಖಂಡಿಸಿ ಇಂದು ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯ್ತು. ಶೂ ಪಾಲಿಶ್ ಮಾಡಿ, ತರಕಾರಿ ಮಾರುವ ಮೂಲಕ ಎನ್ ಎಸ್ ಯು ಐ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೋದಿ ಮುಂದುವರೆದರೆ ದೇಶ ದಿವಾಳಿಯಾಗುತ್ತೆ ಮೋದಿ ಇನ್ನು ಅಧಿಕಾರದಲ್ಲಿ...
- Advertisement -spot_img

Latest News

ನೆಕ್ಸ್ಟ್ ಸಿಎಂ ‘ಸಾಹುಕಾರ’ ಡಿಕೆಶಿ ರಿಯಾಕ್ಷನ್ ಏನು!?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ...
- Advertisement -spot_img