ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ, ಹಿಂದುಳಿದ ಹಾಗೂ ದಲಿತ ಸಮುದಾಯಗಳು ಇದಕ್ಕೆ ಬೆಂಬಲ ಸೂಚಿಸುತ್ತಿವೆ. ಅಲ್ಲದೆ ಸರ್ಕಾರದಲ್ಲಿನ ಸಚಿವರು ಸಹ ಸಮುದಾಯಗಳ ಮಾರ್ಗಾದರ್ಶನದಲ್ಲಿ ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ...
ಕರ್ನಾಟಕ ಟಿವಿ : ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಲಕ್ಷಾಂತರ ಜನ ನಿರುದ್ಯೋಗಿಗಳಾಗ್ತಿರೋದನ್ನ ಖಂಡಿಸಿ ಇಂದು ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯ್ತು. ಶೂ ಪಾಲಿಶ್ ಮಾಡಿ, ತರಕಾರಿ ಮಾರುವ ಮೂಲಕ ಎನ್ ಎಸ್ ಯು ಐ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಮುಂದುವರೆದರೆ ದೇಶ ದಿವಾಳಿಯಾಗುತ್ತೆ
ಮೋದಿ ಇನ್ನು ಅಧಿಕಾರದಲ್ಲಿ...
Davanagere: ದಾವಣಗೆರೆ: ಅಲ್ಪಸಂಖ್ಯಾತರು ಹಾಗೂ ಅಹಿಂದ ವರ್ಗದವರನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ತಕ್ಕ ಪಾಠ ಕಲಿಸಲಿಕ್ಕಾಗಿಯೇ ತಾವು ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ತಾವು...