Saturday, May 2, 2026

ಕಾರು

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...
- Advertisement -spot_img

Latest News

ಪಂಚರಾಜ್ಯ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಬೆಲೆಯೇರಿಕೆಯ ಛಾಟಿ ಬೀಸಲು ಪ್ರಾರಂಭಿಸಿದೆ: ಗುಂಡೂರಾವ್

Political News: ಕಮರ್ಷಿಯಲ್ ಸಿಲಿಂಡರ್ ಬೆಲೆ 993 ರೂಪಾಯಿ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಊಹಿಸಿದಂತೆಯೇ ಪಂಚರಾಜ್ಯ ಚುನಾವಣೆ ಬಳಿಕ...
- Advertisement -spot_img