Monday, August 31, 2026

ಕಾವೇರಿ ನೀರಾವರಿ ನಿಗಮ

Mekedatu Project: ತ್ವರಿತ ಅನುಷ್ಠಾನಕ್ಕೆ 30 ಜನರ ತಂಡ ರಚನೆ; ಸರ್ಕಾರದಿಂದ ಮಹತ್ವದ ಆದೇಶ

ಮೇಕೇದಾಟು ಯೋಜನೆ ತ್ವರಿತ ಅನುಷ್ಠಾನಕ್ಕಾಗಿ, 30 ಮಂದಿಯನ್ನು ಒಳಗೊಂಡ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನವೆಂಬರ್‌ 18ರಂದು ನಡೆದ ಸಭೆಯಲ್ಲಿ, ಯಾವುದೇ ಅಡೆತಡೆ ಇಲ್ಲದೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಒಂದು ಪ್ರತ್ಯೇಕ ಮುಖ್ಯ ಎಂಜಿನಿಯ‌ರ್ ಹಾಗೂ ಸಿಬ್ಬಂದಿ ಒಳಗೊಂಡ, ಹೊಸ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img