ಕರ್ನಾಟಕ ಟಿವಿ : ಆರೋಗ್ಯ ಸಚಿವ ಶ್ರೀರಾಮುಲು ಜೀವನ್ಮರಣಾ ಹೋರಾಟದಲ್ಲಿದ್ದ ಮಹಿಳೆಯನ್ನ ತಮ್ಮ ವಾಹನದಲ್ಲೇ ಆಸ್ಪತ್ರೆ ಸೇರಿ ಮಾನವೀಯತೆ ಮರೆದಿದ್ದಾರೆ. ಚಾಮರಾಜನಗರ ಜಿಲ್ಲೆ ಪ್ರವಾಸದಲ್ಲಿರುವ ರಾಮುಲು ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ರಸ್ತೆ ಬದಿಯಲ್ಲಿ ತೀವ್ರ ಅನಾರೋಗ್ಯದಿಂದ ಮಹಿಳೆ ನರಳುತ್ತಿದ್ದಾಗ ಕಾರು ನಿಲ್ಲಿಸಿ ತಕ್ಷಣ ತಮ್ಮ ಕಾರಿನಲ್ಲೇ ಮಹಿಳೆಯನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...