Monday, March 16, 2026

ದೆಹಲಿ ಸಿಎಂಗೆ 6ನೇ ಬಾರಿಗೆ ED ಸಮನ್ಸ್: ಎಲ್ಲ ರಾಜಕೀಯ ಪ್ರೇರಿತ ಎಂದ ಕೇಜ್ರಿವಾಲ್

National Political News: ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ 6ನೇ ಬಾರಿಗೆ ಸಮನ್ಸ್ ನೀಡಿದೆ. ಇದೇ ಫೆಬ್ರವರಿ 19ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ನೀಡಲಾಗಿದೆ. ನವೆಂಬರ್‌ನಿಂದ ಹಿಡಿದು ಇಲ್ಲಯವರೆಗೂ 6 ಬಾರಿ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸಮನ್ಸ್ ನೀಡಿದೆ. ಆದರೆ ಇಲ್ಲಿಯವರೆಗೂ ಕೇಜ್ರಿವಾಲ್ ನೆಪ ಹೇಳುತ್ತಲೇ, ವಿಚಾರಣೆಯನ್ನು ತಪ್ಪಿಸುತ್ತಿದ್ದಾರೆ. ಹಾಗಾಗಿ...
- Advertisement -spot_img

Latest News

Tumakuru: ಚಿನ್ನಕ್ಕಾಗಿ ವೃದ್ಧೆಯನ್ನ ಹ*ತ್ಯೆಗೈದ ತುಮಕೂರಿನ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷ

Tumakuru: ತುಮಕೂರು: ತುಮಕೂರಿನಲ್ಲಿ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷನಿಂದ ವೃದ್ಧೆಯ ಹತ್ಯೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಉಜ್ಜಿನಿ ಗ್ರಾಮದಲ್ಲಿ ಈ ಘಟನೆ...
- Advertisement -spot_img