ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...
Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...