ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...