Sunday, September 8, 2024

ಬಿಜೆಪಿ

ಬಿಜೆಪಿಗೆ ಚಕ್ರವರ್ತಿ ಸೂಲಿಬೆಲೆ ಅನಿವಾರ್ಯ, ಯಾಕೆ ಗೊತ್ತಾ..?

ಕರ್ನಾಟಕ ಟಿವಿ : ಮೀಸೆ ಬಂದ ಗಂಡಸಿಗೆ ನೆಲ ಕಾಣಲ್ವಂತೆ.. ಅಧಿಕಾರದ ಮದ ಏರಿದವರಿಗೆ ಮತದಾರ ಕಾಣಲ್ವಂತೆ.. ಆದ್ರೆ, ರಾಜ್ಯ ಬಿಜೆಪಿಯ ಕೆಲ ನಾಯಕರಿಗೆ ತಾವು ಅಧಿಕಾರಕ್ಕೆ ಬಂದ ಕಾರ್ಯಕರ್ತರು ಕಾಣಿಸ್ತಿಲ್ಲ.. ಇದಿಷ್ಟೆ ಅಲ್ಲ, ಲೋಕಸಭಾ ಚುನಾವಣೆಯಲ್ಲಿ ಯಾವುದೇ ಲಾಭದ ನಿರೀಕ್ಷೆಯಿಲ್ಲದೆ ಬಿಜೆಪಿ ಗೆಲುವಿಗೆ ಟೊಂಕ ಕಟ್ಟಿ ಕೆಲಸ ಮಾಡಿದ ಚಕ್ರವರ್ತಿ ಸೂಲಿಬೆಲೆಗೂ ರಾಜ್ಯ...

ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ vs ಬಿಜೆಪಿ ನಡುವೆ ಫೈಟ್

ಕಾಸರಗೋಡು : ಕೇರಳದ ಮಂಜೇಶ್ವರ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಮುಸ್ಲಿಂ ಲೀಗ್ ನಿಂದ ಆಯ್ಕೆಯಾಗಿದ್ದ ಶಾಸಕ ಅಕಾಲಿಕ ನಿಧನದಿಂದ ತೆರವಾಗಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಇದೀಗ ಉಪಚುನಾವಣೆ ನಡೀತಿದ್ದು ಪ್ರಚಾರ ರಂಗೇರಿದೆ. ಕಳೆದ ಬಾರಿ ಮುಸ್ಲಿಂ ಲೀಗ್ ವಿರುದ್ಧ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ನ 87 ಮತಗಳಿಂದ ಸೋಲು ಕಂಡಿದ್ರು. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಳೆದ...

ದೇವೇಗೌಡರ ಫ್ಯಾಮಿಲಿಗೆ ಬಿಗ್ ಶಾಕ್

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...

ಕೊಹ್ಲಿ ಕೈಕುಲುಕಿದ ಸಿಎಂ : ನೆರೆಗೆ KSCA ನೆರವು

ಬೆಂಗಳೂರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಭಾರತ ನಡುವಿನ ಮೂರನೇ T-20 ಪಂದ್ಯ ಆರಂಭಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ‌.ಎಸ್ ಯಡಿಯೂರಪ್ಪನವರು, ಕರ್ನಾಟಕ ನೆರೆ ಸಂತ್ರಸ್ತರ ಸಹಾಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎಪ್ಪತ್ತು ಲಕ್ಷ ಹಣ ನೀಡಿದ KSCAಯ ಚೆಕ್ ಸ್ವೀಕರಿಸಿ,ಇಂದಿನ ಪಂದ್ಯ ಜಯಶೀಲರಾಗಿ ಎಂದು ಭಾರತ ತಂಡದ ನಾಯಕ...

ಡಾ.ಚಂದ್ರಶೇಖರ ಕಂಬಾರರ ಮನೆಗೆ ಕಮಲ ನಾಯಕರ ಭೇಟಿ

ರಾಷ್ಟ್ರೀಯ ಐಕ್ಯತಾ ಅಭಿಯಾನ ಜನಸಂಪರ್ಕ ಹಿನ್ನೆಲೆಯಲ್ಲಿ ಜಾನಪದ ಸೊಗಡಿನ ಹಿರಿಯ ಸಾಹಿತಿ, ಕವಿ, ನಾಟಕಕಾರ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಜ್ಞಾನಪೀಠ ಪುರಸ್ಕ್ರತ ಡಾ. ಚಂದ್ರಶೇಖರ ಕಂಬಾರ ಅವರ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿದ್ರು. ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ 370 ನೇ ವಿಧಿ ರದ್ಧತಿ ಕುರಿತು, ಜಮ್ಮು-ಕಾಶ್ಮೀರ...

ದ್ರಾವಿಡ್ ಮನೆಗೆ ಬಿಜೆಪಿ ನಾಯಕರ ದಂಡು

ರಾಷ್ಟ್ರೀಯ ಐಕ್ಯತಾ ಅಭಿಯಾನ ಜನಸಂಪರ್ಕ ಹಿನ್ನೆಲೆಯಲ್ಲಿ ಕನ್ನಡಿಗ, “ಭಾರತದ ಗೋಡೆ” ಎಂದೇ ಖ್ಯಾತಿಯಾದ ಭಾರತದ ಹೆಮ್ಮೆಯ ಕ್ರಿಕೆಟ್ ಆಟಗಾರ ಶ್ರೀ ರಾಹುಲ್ ದ್ರಾವಿಡ್ ಮನೆಗೆ ಬಿಜೆಪಿ ನಾಯಕರ ತಂಡ ಭೇಟಿ ನೀಡಿತ್ತು. ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ 370 ನೇ ವಿಧಿ ರದ್ಧತಿ ಕುರಿತು, ಜಮ್ಮು-ಕಾಶ್ಮೀರ ಅಭಿವೃದ್ಧಿ ಕುರಿತಂತೆ ಅಭಿಪ್ರಾಯ ಹಾಗೂ...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಿಂದ 10 ಪ್ರಶ್ನೆ

1 ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ? 2 ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಹ ವೀಕ್ಷಣೆಯ ಫಲ ಏನು? 3 ಈ ಭೀಕರ ಪ್ರವಾಹ ವಿಕೋಪವನ್ನು "ರಾಷ್ಟ್ರೀಯ ವಿಪತ್ತು" ಎಂದು ಯಾಕೆ ಘೋಷಿಸಲಿಲ್ಲ? 4 ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರವು ₹5,000...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img