Wednesday, August 26, 2026

ಬೀದರ್ ಸುದ್ದಿ

Illegal Sand Tipper Accident in Bidar: ಮರಳು ಮಾಫಿಯಾ ಮತ್ತೆ ಶುರು – ಟಿಪ್ಪರ್ ಉರುಳಿ ಕಾರು ಚೂರುಚೂರು

ಬೀದರ್ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮತ್ತೆ ವಿಷಾದನೀಯ ಘಟನೆಗೆ ಕಾರಣವಾಗಿದೆ. ಭಾಲ್ಕಿ ತಾಲೂಕಿನ ಮೊರಂಬಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಬಿದ್ದು, ಹತ್ತಿರ ನಿಂತಿದ್ದ ಹೋಂಡಾ ಕಾರು ಸಂಪೂರ್ಣ ಜಖಂಗೊಂಡಿದೆ. ಸೌಭಾಗ್ಯವಶಾತ್, ಕಾರಿನೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿ ಹೋಗಿದೆ. ಈ ಅಪಘಾತ ಶಾಲೆಯ ಕಾಂಪೌಂಡ್...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img