Thursday, April 2, 2026

ಭಾಲ್ಕಿ

Illegal Sand Tipper Accident in Bidar: ಮರಳು ಮಾಫಿಯಾ ಮತ್ತೆ ಶುರು – ಟಿಪ್ಪರ್ ಉರುಳಿ ಕಾರು ಚೂರುಚೂರು

ಬೀದರ್ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮತ್ತೆ ವಿಷಾದನೀಯ ಘಟನೆಗೆ ಕಾರಣವಾಗಿದೆ. ಭಾಲ್ಕಿ ತಾಲೂಕಿನ ಮೊರಂಬಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಬಿದ್ದು, ಹತ್ತಿರ ನಿಂತಿದ್ದ ಹೋಂಡಾ ಕಾರು ಸಂಪೂರ್ಣ ಜಖಂಗೊಂಡಿದೆ. ಸೌಭಾಗ್ಯವಶಾತ್, ಕಾರಿನೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿ ಹೋಗಿದೆ. ಈ ಅಪಘಾತ ಶಾಲೆಯ ಕಾಂಪೌಂಡ್...
- Advertisement -spot_img

Latest News

Mandya News: ವಿಜೃಂಭಣೆಯಿಂದ ಜರುಗಿದ ಮೇಲುಕೋಟೆ ಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ

Mandya: ಮಂಡ್ಯದ ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ತೆಪ್ಪೋತ್ಸವ ಜರುಗಿದೆ. ಮೇಲುಕೋಟೆಯಲ್ಲಿ ಸದ್ಯ ವೈರಮುಡಿ ಬ್ರಹ್ಮೋತ್ಸವ ನಡೆಯುತ್ತಿದ್ದು, ಪಂಚ ಕಲ್ಯಾಣಿ ಕೊಳದಲ್ಲಿ ವೈಭವದಿಂದ ತೆಪ್ಪೋತ್ಸವ ನಡೆದಿದೆ. ಶಾಸಕ...
- Advertisement -spot_img