ವೃಷಭಾವತಿ ನದಿ ಉಳಿಸಲು ಚಿಂತಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ದೊಡ್ಡ ಆಂದೋಲನ ರೂಪುಗೊಳ್ತಿದೆ. ಇದರ ಪ್ರಾರಂಭಿಕ ಹಂತದಲ್ಲಿ ಭಾನುವಾರ ಬೃಹತ್ ಮ್ಯಾರಥಾನ್ ಅನ್ನ ಯಶಸ್ವಿಯಾಗಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಕ್ರಮಕ್ಕೆ ಎಷ್ಟು ಖರ್ಚಾಯ್ತು ಅನ್ನೋದನ್ನ ಚಕ್ರವರ್ತಿ ಸೂಲಿಬೆಲೆ ಪಿನ್ ಟು ಪಿನ್ ವಿವರಿಸಿದ್ದಾರೆ. ಫೇಸ್ ಬುಕ್ ನಲ್ಲಿ ಚಕ್ರವರ್ತಿ ಸೂಲಿಬೆಲೆ ಬರೆದ ಕಂಪ್ಲೀಟ್ ಮಾಹಿತಿ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...