Saturday, July 25, 2026

ಶ್ರೀಲಂಕಾ

ಸೆನ್ಯಾರ್‌-ದಿತ್ವಾ ಅಬ್ಬರಕ್ಕೆ ಗಡಗಡ : 4 ದೇಶಗಳಲ್ಲಿ 1000 ಜನ ಬಲಿ!

ಆಗ್ನೇಯ ಏಷ್ಯಾದ ರಾಷ್ಟ್ರಗಳನ್ನು ಸೆನ್ಯಾರ್ ಮತ್ತು ದಿತ್ವಾ ಚಂಡಮಾರುತಗಳು ಭಾರೀ ಮಾನವ ನಷ್ಟ ಮತ್ತು ಆಸ್ತಿ ಹಾನಿಗೆ ಕಾರಣವಾಗಿವೆ. ಇತ್ತೀಚಿನ ವರದಿಗಳ ಪ್ರಕಾರ, ಈ ಎರಡು ಚಂಡಮಾರುತಗಳಿಂದಾಗಿ ಒಟ್ಟು ಸಾವಿರಕ್ಕೂ ಹೆಚ್ಚು ಮಂದಿ ದುರ್ಮರಣ ಹೊಂದಿದ್ದಾರೆ. ಇಂಡೋನೇಷ್ಯಾ, ಥಾಯ್ಲೆಂಡ್, ಶ್ರೀಲಂಕಾ ಮತ್ತು ಭಾರತದ ದಕ್ಷಿಣ ಕರಾವಳಿ ಪ್ರದೇಶಗಳು ಚಂಡಮಾರುತಗಳ ಗಾಳಿವೇಗ ಮತ್ತು ಭಾರೀ ಮಳೆಯಿಂದ ತತ್ತರಿಸಿವೆ....
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img