ರಾಜ್ಯ ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಗುದ್ದಾಟ ಮಿತಿ ಮೀರುತ್ತಿದ್ದು, ಹೈಕಮಾಂಡ್ ನಿಯಂತ್ರಣಕ್ಕೂ ಸಿಗದಂತಾಗಿದೆ. ಇದು ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದು, ಪ್ರತ್ಯೇಕ ರಿಪೋರ್ಟ್ ಪಡೆಯುತ್ತಿದ್ದಾರೆ. ನಾಯಕ್ವದ ಬಗ್ಗೆ ಬಹಿರಂಗ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಯೊಂದರ ಬೆಳವಣಿಗೆಗಳ ಬಗ್ಗೆ ಮಾಹಿತಿ ತರಿಸಿಕೊಂಡಿದ್ದಾರಂತೆ. ಮತ್ತು ಡಿಸೆಂಬರ್ 20ರ ಬಳಿಕ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗುವ ಸಾಧ್ಯತೆ ಇದೆ.
ಸರ್ಕಾರ ಮತ್ತು...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...