Tuesday, August 4, 2026

₹400 Crore Cash Robbery

ಅಹಮದಾಬಾದ್‌ನಲ್ಲಿ ₹400 ಕೋಟಿ ಕಂಟೇನರ್!?

ದೇಶಾದ್ಯಂತ ಸಂಚಲನ ಮೂಡಿಸಿರುವ ₹400 ಕೋಟಿ ನಗದು ದರೋಡೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ ಇನ್ನಷ್ಟು ಚುರುಕುಗೊಳಿಸಿದೆ. ಹವಾಲಾ ಆಪರೇಟರ್ ಎಂದು ಶಂಕಿಸಲಾಗಿರುವ ಆರೋಪಿ ವಿರಾಟ್ ಗಾಂಧಿಯನ್ನು ಜನವರಿ 28ರವರೆಗೆ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. SIT ಮುಖ್ಯಸ್ಥ ASP ಆದಿತ್ಯ ಮಿರ್ಖಲ್ಕರ್ ನೇತೃತ್ವದಲ್ಲಿ ವಿಚಾರಣೆ ಮುಂದುವರಿದಿದ್ದು, ದರೋಡೆಯಾದ...
- Advertisement -spot_img

Latest News

6 ಸಚಿವರು… ಒಂದು ಗುರಿ! ಜಿಬಿಎ ಚುನಾವಣೆಗೆ ಕಾಂಗ್ರೆಸ್‌ನ ಬಿಗ್ ಪ್ಲಾನ್!

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್...
- Advertisement -spot_img