Monday, June 15, 2026

₹47

ಶಾಲಾ ಕಾಮಗಾರಿ ಬಿಲ್‌ಗೆ ಲಂಚ ಬೇಡಿಕೆ, ಲೋಕಾಯುಕ್ತ ಬಲೆಗೆ ಇಂಜಿನಿಯರ್‌ಗಳು!

ಲಂಚ ಪಡೆಯುವಾಗ ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 47500 ರೂ ಲಂಚ ಪಡೆಯುವಾಗ ತಿಪಟೂರು AEE ಸ್ವಾಮಿ ಬಿ.ಸಿ, ಸಹಾಯಕ ಇಂಜಿನಿಯರ್ ಸುಹಾಸ್ ಮತ್ತು ಕಂಪ್ಯೂಟರ್ ಆಪರೇಟರ್ ಹರೀಶ್ ಸಿಕ್ಕಿಹಾಕಿಕೊಂಡಿದ್ದಾರೆ. ತಿಪಟೂರು ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img