Monday, August 17, 2026

₹5 Crore Aid

CM ಮಾನವೀಯತೆ ಹಿಂದೆ ರಾಜಕೀಯ ತಂತ್ರ – ಬಿಜೆಪಿ ಕಿಡಿ !

ಪ್ರವಾಹ ಹಾಗೂ ಭೂಕುಸಿತದಿಂದ ಹಿಮಾಚಲ ಪ್ರದೇಶ ನಲುಗಿ ಹೋಗಿದೆ. ಹಾಗಾಗಿ ಹಿಮಾಚಲ ಪ್ರದೇಶ ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ಹಣ ಬಿಡುಗಡೆ ಮಾಡಿದೆ. ಇದರಿಂದಾಗಿ ವಿರುದ್ಧ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಿರಂತರ ಮಳೆ, ಪ್ರವಾಹ, ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ...
- Advertisement -spot_img

Latest News

LPG ಗ್ರಾಹಕರಿಗೆ ಕೊನೆ ಅವಕಾಶ -ಆಗಸ್ಟ್ 23ರೊಳಗೆ ಈ ಕೆಲಸ ತಪ್ಪದೇ ಮಾಡಿ

ಎಲ್‌ಪಿಜಿ ಗ್ಯಾಸ್ ಗ್ರಾಹಕರಿಗೆ ಇಲ್ಲೊಂದು ಬಿಗ್ ಗುಡ್‌ನ್ಯೂಸ್ ಸಿಕ್ಕಿದೆ. ಈಗಾಗಲೇ ಮುಕ್ತಾಯವಾಗಬೇಕಿದ್ದ ಎಲ್‌ಪಿಜಿ ಗ್ಯಾಸ್ ಇ-ಕೆವೈಸಿ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿ ಎಂದು...
- Advertisement -spot_img