ರಾಮ ಜನ್ಮ ಭೂಮಿ ಅಯೋಧೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಹಿನ್ನೆಲೆ ರಾಮ ಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬ ಭಾರತೀಯನಿಂದ ದೇಣಿಗೆ ಸಂಗ್ರಹಿಸಿರುವ ಕಾರ್ಯ ಭರದಿಂದ ಸಾಗ್ತಿದೆ. ಪ್ರತಿಯೊಬ್ಬರು ರಾಮ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಸಹಾಯ ನೀಡಿ ಕೃತಾರ್ಥರಾಗುತ್ತಿದ್ದಾರೆ. ಈ ಮಹಾನ್ ಕಾರ್ಯದಲ್ಲಿ ಸಾಮಾನ್ಯ ಜನರಿಂದ ಹಿಡಿದು ರಾಜಕೀಯ ನಾಯಕರು, ಚಿತ್ರರಂಗದ...