Friday, October 18, 2024

1 to 5 th

ಜ್ಯೋತಿಷ್ಯದ ಪ್ರಕಾರ ಬುಧವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ . ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...

ಅಕ್ಟೋಬರ್ 21 ರಿಂದ ಬಿಸಿಯೂಟ ಪ್ರಾರಂಭ..!

www.karnatakatv.net :ಬೆಂಗಳೂರು: ಅಕ್ಟೋಬರ್ 20 ರವರೆಗೆ ಎಲ್ಲಾ ಶಾಲೆಗಳಿಗೂ ದಸರಾ ರಜೆಯನ್ನು ಕೊಡಲಾಗಿದ್ದು, ಅ.21 ರಿಂದ ಬಿಸಿಯೂಟವನ್ನು ಪುನರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೌದು..ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಹಾಜರಾಗಿದ್ದಂತ 53,155 ವಿದ್ಯಾರ್ಥಿಗಳಲ್ಲಿ 29,522 ಮಂದಿ ವಿದ್ಯಾರ್ಥಿಗಳು...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img