Wednesday, January 21, 2026

1 to 5 th

ಜ್ಯೋತಿಷ್ಯದ ಪ್ರಕಾರ ಬುಧವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ . ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...

ಅಕ್ಟೋಬರ್ 21 ರಿಂದ ಬಿಸಿಯೂಟ ಪ್ರಾರಂಭ..!

www.karnatakatv.net :ಬೆಂಗಳೂರು: ಅಕ್ಟೋಬರ್ 20 ರವರೆಗೆ ಎಲ್ಲಾ ಶಾಲೆಗಳಿಗೂ ದಸರಾ ರಜೆಯನ್ನು ಕೊಡಲಾಗಿದ್ದು, ಅ.21 ರಿಂದ ಬಿಸಿಯೂಟವನ್ನು ಪುನರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೌದು..ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಹಾಜರಾಗಿದ್ದಂತ 53,155 ವಿದ್ಯಾರ್ಥಿಗಳಲ್ಲಿ 29,522 ಮಂದಿ ವಿದ್ಯಾರ್ಥಿಗಳು...
- Advertisement -spot_img

Latest News

ತಮ್ಮ ಡೀಪ್ ಫೇಕ್ ವೀಡಿಯೋ ಬಗ್ಗೆ ಎಚ್ಚರಿಕೆ ನೀಡಿದ ಸುಧಾಮೂರ್ತಿ, ಹೇಳಿದ್ದೇನು..?

Web News: ಲೇಖಕಿ, ಸಮಾಜ ಸೇವಕಿ ಸುಧಾ ಮೂರ್ತಿಯವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವೀಡಿಯೋ ಹಾಕಿ, ಎಚ್ಚರಿಕೆ ಸಂದೇಶ ನೀಡಿದ್ದಾರೆ. ಏನಿದು ಎಚ್ಚರಿಕೆ ಸಂದೇಶವೆಂದು...
- Advertisement -spot_img