Wednesday, July 29, 2026

10 Arrested

ಪ್ರೀತಿ ಮಾಡಿದ್ದಕ್ಕೆ ಯುವಕನ ಕೊಲೆ- 10 ಮಂದಿಯ ಬಂಧನ..!

ಬೆಳಗಾವಿ : ಬೆಳಗಾವಿಯ ಖಾನಾಪೂರದಲ್ಲಿ ನಡೆದ ಅರ್ಬಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಕಡೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆ. 28ರಂದು ಖಾನಾಪುರದ 25 ವರ್ಷದ ಯುವಕ ಅರ್ಬಾಜ್ ನನ್ನು ತಲೆ ಮತ್ತು ಕಾಲು ಕಡಿದು ಭರ್ಬರವಾಗಿ ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಕೊಲೆಯಾದ ಅರ್ಬಾಜ್ ಹಿಂದೂ ಯುವತಿಯನ್ನು ಪ್ರೀತಿ ಮಾಡುತ್ತಿದ್ದೇ ಈತನ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img