Tuesday, July 28, 2026

1000

ಸಾವಿರ ವರ್ಷ ಮೊಸಳೆಯ ಜೊತೆ ಗಜೇ೦ದ್ರನ ಕಾದಾಟ…!

devotional story ಪೂರ್ವದಲ್ಲಿ ಪಾಂಡ್ಯ ಎಂಬ ರಾಜ್ಯದಲ್ಲಿ ಇಂದ್ರದ್ಯುಮ್ನನೆಂಬ ರಾಜ ಧರ್ಮಪಾಲನೆಯಿಂದ ರಾಜ್ಯವನ್ನು ಪರಿಪಾಲಿಸುತ್ತಿದ್ದನು ಅವನು ವಿಷ್ಣುವಿನ ಪರಮಭಕ್ತನಾಗಿದ್ದನು ರಾಜನ ರಾಜ್ಯಭಾರಕ್ಕೆ ಮೆಚ್ಚಿದ ಪ್ರಜೆಗಳೆಲ್ಲರು ರಾಜನನ್ನು ಅವರ ತಂದೆಯಂತೆ ಭಾವಿಸುತ್ತಿದ್ದರು.ಒಮ್ಮೆ ಇಂದ್ರದ್ಯುಮ್ನನು ತ್ರಿಕೂಟಾಚಲ ವೆಂಬ ಕಣಿವೆಯಲ್ಲಿ ವಿಷ್ಣುವಿನ ಆರಾಧನೆಯಲ್ಲಿ ಧ್ಯಾನಮಗ್ನನಾಗಿರುತ್ತಾನೆ ,ಅದೆ ಸಮಯದಲ್ಲಿ ಅಗಸ್ತ್ಯ ಮಹಾಮುನಿಗಳು ತಮ್ಮ ಪರಿವಾರದೊಂದಿಗೆ ತ್ರಿಕೂಟಾಚಲವೆಂಬ ಕಣಿವೆಗೆ ಬಂದರು ,ತಪೋನಿರತನಾಗಿದ್ದ ರಾಜನಿಗೆ...
- Advertisement -spot_img

Latest News

ಉಚಿತ ಕರೆಂಟ್ ಕನಸು ಭಗ್ನ- ಬಾಡಿಗೆದಾರರು ತಪ್ಪದೇ ತಿಳಿಯಬೇಕಾದ ಗೃಹಜ್ಯೋತಿ ರೂಲ್ಸ್!

ನೀವೇನಾದ್ರೂ ಹೊಸ ಮನೆಗೆ ಬಾಡಿಗೆಗೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಸರ್ಕಾರದ ಜನಪ್ರಿಯ 'ಗೃಹಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ನಿಮಗೆ ಸಿಗದೇ ಹೋಗಲು ಇಲ್ಲೊಂದು ಸಣ್ಣ...
- Advertisement -spot_img