Saturday, September 19, 2026

108 Ambulance Service

‘ಆರೋಗ್ಯ ಕವಚ’ವೇ ಅಸ್ತವ್ಯಸ್ತ! ಜೀವ ರಕ್ಷಕಕ್ಕೇ ‘ಗಂಡಾಂತರ’

ಕೋಲಾರ 108 ಸೇವೆ ಅಯೋಮಯ! ತುರ್ತು ಸೇವೆಯಲ್ಲಿ ಜನರಿಗೆ ನೆರವಾಗುತ್ತಿದ್ದ, ಆರೋಗ್ಯ ಸೇವೆಯ ಪ್ರಮುಖ ಭಾಗವಾಗಿರುವ ‘ಆರೋಗ್ಯ ಕವಚ’ ವ್ಯವಸ್ಥೆ ಕೋಲಾರ ಜಿಲ್ಲೆಯಲ್ಲಿ ಗಂಭೀರ ಸ್ಥಿತಿಗೆ ತಲುಪಿದೆ. ಆಂಬ್ಯುಲೆನ್ಸ್‌ಗಳಿಗೆ ತುರ್ತು ಪರಿಸ್ಥಿತಿ ಬಂದಿದೆ. ಕೆಟ್ಟು ನಿಂತ ಆಂಬ್ಯುಲೆನ್ಸ್‌ಗಳು ಹಾಗೂ ಸಿಬ್ಬಂದಿ ಕೊರತೆಯಿಂದ ರೋಗಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ನಿರ್ಮಾಣದ ಬಳಿಕ ಜಿಲ್ಲೆಯಲ್ಲಿ...

ರಾಜ್ಯದ ಜನತೆಗೆ ಗುಡ್‌ನ್ಯೂಸ್ – ಆನ್‌ಲೈನ್‌ನಲ್ಲೇ ಆ್ಯಂಬುಲೆನ್ಸ್!

ತುರ್ತು ಪರಿಸ್ಥಿತಿಗಳಲ್ಲಿ ರೋಗಿಗಳಿಗೆ ತಕ್ಷಣ ಆ್ಯಂಬುಲೆನ್ಸ್ ಸಿಗುವುದಿಲ್ಲ. ಈ ಸಮಸ್ಯೆಗೆ ಕರ್ನಾಟಕ ಆರೋಗ್ಯ ಇಲಾಖೆ ಪರಿಹಾರ ಕಂಡು ಹಿಡಿದಿದೆ. ಹಾಗಾಗಿ ಹೊಸ ಯೋಜನೆಯೊಂದಿಗೆ ಮುಂದೆ ಬರ್ತಾಯಿದೆ. ಓಲಾ, ಉಬರ್ ಮಾದರಿಯಲ್ಲಿ ಆ್ಯಂಬುಲೆನ್ಸ್ ಸೇವೆಯನ್ನು ಆಪ್ ಮೂಲಕ ನೀಡುವ ಪ್ರಸ್ತಾವನೆ ಸಿದ್ಧಗೊಂಡಿದ್ದು, ಮುಂದಿನ ದಿನಗಳಲ್ಲಿ ಜಾರಿಗೆ ಬರಲಿದೆ. ಈ ಹೊಸ ವ್ಯವಸ್ಥೆಯು, ಆ್ಯಪ್‌ ಆಧಾರಿತ ತಂತ್ರಜ್ಞಾನದ ಮೂಲಕ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img