Monday, August 24, 2026

11 students admitted

ವಿಷ ಮಿಶ್ರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ- ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸುಮಲತಾ ಒತ್ತಾಯ

ಮಂಡ್ಯ: ಶಾಲೆಯಲ್ಲಿ ವಿಷ ಮಿಶ್ರಿತ ನೀರು ಸೇವಿಸಿ ಸುಮಾರು 11 ಮಂದಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಒತ್ತಾಯಿಸಿದ್ದಾರೆ. ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನೆಡೆದಿದ್ದು, ಇಂದು ಬೆಳಗ್ಗೆ ಉಪಹಾರ ಸೇವನೆ ಬಳಿಕ ನೀರು ಕುಡಿದ ಸುಮಾರು...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img