Tuesday, February 11, 2025

11 students admitted

ವಿಷ ಮಿಶ್ರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ- ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸುಮಲತಾ ಒತ್ತಾಯ

ಮಂಡ್ಯ: ಶಾಲೆಯಲ್ಲಿ ವಿಷ ಮಿಶ್ರಿತ ನೀರು ಸೇವಿಸಿ ಸುಮಾರು 11 ಮಂದಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಒತ್ತಾಯಿಸಿದ್ದಾರೆ. ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನೆಡೆದಿದ್ದು, ಇಂದು ಬೆಳಗ್ಗೆ ಉಪಹಾರ ಸೇವನೆ ಬಳಿಕ ನೀರು ಕುಡಿದ ಸುಮಾರು...
- Advertisement -spot_img

Latest News

fake IVR call ನಕಲಿ IVR ಕರೆಯಿಂದ ಎಚ್ಚರ ! ಯಾಮಾರಿದ್ರೆ ಖಾತೆ ಖಾಲಿ ಖಾಲಿ.

fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು,...
- Advertisement -spot_img